ಕೋಲಾರ: ಹೃದಯಾಘಾತದಿಂದ ಕರ್ತವ್ಯನಿರತ ಸಿಆರ್ಪಿಎಫ್(CRPF) ಯೋಧ ಸಾವನ್ನಪ್ಪಿದ್ದಾರೆ.
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಅನಿಗಾನಹಳ್ಳಿಯ ಯೋಧ ಸುರೇಶ್(45) ಮೃತಪಟ್ಟಿದ್ದಾರೆ. ನಿನ್ನೆ ಸಂಜೆ (ಜನವರಿ, 07) ಜಾರ್ಖಂಡ್ನ ಮಿಲಿಟರಿ ಕ್ಯಾಂಪ್ನಲ್ಲಿ ತರಬೇತಿ ನೀಡುವಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.