Breaking News

ಕರ್ತವ್ಯನಿರತ ಸಿಆರ್​ಪಿಎಫ್ ಯೋಧ ಸಾವು


ಕೋಲಾರ: ಹೃದಯಾಘಾತದಿಂದ ಕರ್ತವ್ಯನಿರತ ಸಿಆರ್​ಪಿಎಫ್(CRPF)​ ಯೋಧ ಸಾವನ್ನಪ್ಪಿದ್ದಾರೆ.

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಅನಿಗಾನಹಳ್ಳಿಯ ಯೋಧ  ಸುರೇಶ್(45) ಮೃತಪಟ್ಟಿದ್ದಾರೆ. ನಿನ್ನೆ ಸಂಜೆ (ಜನವರಿ, 07) ಜಾರ್ಖಂಡ್​ನ ಮಿಲಿಟರಿ ಕ್ಯಾಂಪ್​ನಲ್ಲಿ ತರಬೇತಿ ನೀಡುವಾಗ ಹೃದಯಾಘಾತದಿಂದ  ಸಾವನ್ನಪ್ಪಿದ್ದಾರೆ.

Share News

About admin

Check Also

ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ: ಮೂವರ ದುರ್ಮರಣ, ವ್ಯಕ್ತಿಗೆ ಗಾಯ..!

ಹುಬ್ಬಳ್ಳಿ: ಖಾಸಗಿ ಟ್ರಾವೆಲ್ಸ್ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ವ್ಯಕ್ತಿಯೋರ್ವನಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಹುಬ್ಬಳ್ಳಿ …

Leave a Reply

Your email address will not be published. Required fields are marked *

You cannot copy content of this page