Breaking News

ಶ್ರೀಧರ ಗೋಪಾಲರಾವ್ ಸರದೇಶಪಾಂಡೆ ನಿಧನ

ಹುಬ್ಬಳ್ಳಿ: ಶ್ರೀಧರ ಗೋಪಾಲರಾವ್ ಸರದೇಶಪಾಂಡೆ (92) ಅವರು ಭಾನುವಾರ ಹುಬ್ಬಳ್ಳಿಯಲ್ಲ  ನಿಧನರಾದರು.  ವೃತ್ತಿರಂಗಭೂಮಿ ಶಾಲೆಯ ರಂಗನಿರ್ದೇಶಕ ಯಶವಂತ ಸರದೇಶಪಾಂಡೆ ಅವರ ತಂದೆ. ಅವರಿಗೆ ಒಟ್ಟು ನಾಲ್ವರು ಪುತ್ರರು, ಸೊಸೆಯಂದಿರು ಮತ್ತು ಐದು ಜನ ಮೊಮ್ಮಕ್ಕಳಿದ್ದಾರೆ.

ಅವರು ಮೂಲತಃ ವಿಜಯಪುರ ಹತ್ತಿರದ ಉಕ್ಕಲಿ ಗ್ರಾಮದವರು. ಮುಂಬೈ, ಹುಬ್ಬಳ್ಳಿ , ಮಂಗಳೂರು ಮತ್ತು ಕಲಬುರಗಿಯಲ್ಲಿ ಶ್ರೀಧರ ಅವರು ಆರ್‌ಎಂಎಸ್‌ನಲ್ಲಿ ನಾಲ್ಕು ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *