ಹುಬ್ಬಳ್ಳಿ: ನದಿ ವಿವಾದವನ್ನು ಸೂಕ್ಷ್ಮವಾಗಿ ಬಗೆಹರಿಸಬೇಕೇ ಹೊರತು, ಪಾದಯಾತ್ರೆ ಮಾಡಿ ಬೀದಿಗಿಳಿದು ಅದನ್ನು ಇನ್ನಷ್ಟು ಕ್ಲಿಷ್ಟಮಾಡುವುದು ಸರಿಯಲ್ಲ ಎಂದು ಶಾಸಕ ಜಗದೀಶ ಶೆಟ್ಟರ್ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರದಲ್ಲಿದ್ದ ಅವಧಿಯಲ್ಲಿ ಯಾಕೆ ಮೇಕೆದಾಟು ಯೋಜನೆಗೆ ತಾರ್ಕಿಕ ಅಂತ್ಯ ನೀಡಿಲ್ಲ. ಚುನಾವಣೆ ವೋಟ್ ಬ್ಯಾಂಕ್ಗಾಗಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

