Breaking News

ವಂದೇ ಭಾರತ್ ರೈಲು ಪ್ರಾರಂಭಿಸುವಂತೆ ಜೋಶಿ ಮನವಿ


ಹುಬ್ಬಳ್ಳಿ: ಬೆಂಗಳೂರು-ನವದೆಹಲಿಗೆ ಹುಬ್ಬಳ್ಳಿ-ಧಾರವಾಡ ಮೂಲಕ ರಾಜಧಾನಿ ಎಕ್ಸ್‌ಪ್ರೆಸ್‌, ಧಾರವಾಡದಿಂದ ಬೆಂಗಳೂರಿಗೆ ‘ವಂದೇ ಭಾರತ್’ ರೈಲು ಪ್ರಾರಂಭಿಸುವಂತೆ ರೈಲ್ವೆ ಸಚಿವ ಆಶ್ವಿನಿ ವೈಷ್ಣವಿ ಅವರು ಸ್ಪಂದಿಸಿದ್ದು, ಶೀಘ್ರವೇ ರೈಲುಗಳು ಮಂಜೂರಾಗಲಿವೆ . ಕುಸಗಲ್‌-ಅಮರಗೋಳ ಹೊಸ ರೈಲ್ವೆ ಬೈಪಾಸ್‍ನ ಎರಡೂ ಬದಿಗಳಲ್ಲಿ ಸರ್ವಿಸ್ ರಸ್ತೆ ನಿರ್ಮಣಕ್ಕೂ ಕೂಡಾ ಕೋರಿದರು.
ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದೇ ಸಂದರ್ಭದಲ್ಲಿ   ರೈಲ್ವೆ ಲೈನ್‌ ಅಕ್ಕ-ಪಕ್ಕದ ಗ್ರಾಮಗಳ ಸಾರ್ವಜನಿಕರಿಗೆ ಅದರಲ್ಲೂ ಮುಖ್ಯವಾಗಿ ರೈತರಿಗ ಅನುಕೂಲ ಆಗಲಿದೆ ಎಂದು ಸಚಿವರಿಗೆ ಮನವರಿಕೆ ಮಾಡಿಕೊಟ್ಟರು. ಸರ್ವಿಸ್ ರಸ್ತೆ ನಿರ್ಮಾಣಕ್ಕೆ ರೈಲ್ವೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂಂದು ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share News

About admin

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *