ಹುಬ್ಬಳ್ಳಿ: ಬೆಂಗಳೂರು-ನವದೆಹಲಿಗೆ ಹುಬ್ಬಳ್ಳಿ-ಧಾರವಾಡ ಮೂಲಕ ರಾಜಧಾನಿ ಎಕ್ಸ್ಪ್ರೆಸ್, ಧಾರವಾಡದಿಂದ ಬೆಂಗಳೂರಿಗೆ ‘ವಂದೇ ಭಾರತ್’ ರೈಲು ಪ್ರಾರಂಭಿಸುವಂತೆ ರೈಲ್ವೆ ಸಚಿವ ಆಶ್ವಿನಿ ವೈಷ್ಣವಿ ಅವರು ಸ್ಪಂದಿಸಿದ್ದು, ಶೀಘ್ರವೇ ರೈಲುಗಳು ಮಂಜೂರಾಗಲಿವೆ . ಕುಸಗಲ್-ಅಮರಗೋಳ ಹೊಸ ರೈಲ್ವೆ ಬೈಪಾಸ್ನ ಎರಡೂ ಬದಿಗಳಲ್ಲಿ ಸರ್ವಿಸ್ ರಸ್ತೆ ನಿರ್ಮಣಕ್ಕೂ ಕೂಡಾ ಕೋರಿದರು.
ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದೇ ಸಂದರ್ಭದಲ್ಲಿ ರೈಲ್ವೆ ಲೈನ್ ಅಕ್ಕ-ಪಕ್ಕದ ಗ್ರಾಮಗಳ ಸಾರ್ವಜನಿಕರಿಗೆ ಅದರಲ್ಲೂ ಮುಖ್ಯವಾಗಿ ರೈತರಿಗ ಅನುಕೂಲ ಆಗಲಿದೆ ಎಂದು ಸಚಿವರಿಗೆ ಮನವರಿಕೆ ಮಾಡಿಕೊಟ್ಟರು. ಸರ್ವಿಸ್ ರಸ್ತೆ ನಿರ್ಮಾಣಕ್ಕೆ ರೈಲ್ವೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂಂದು ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

