Breaking News

ರಾಜ್ಯದಲ್ಲಿ ಮತ್ತೆ ಕೊರೊನಾ ಮಹಾಸ್ಪೋಟ



ಬೆಂಗಳೂರು : ರಾಜ್ಯದಲ್ಲಿ ಮತ್ತೆ ಕೊರೊನಾ ಮಹಾಸ್ಪೋಟವಾಗಿದ್ದು, ಇಂದು ಹೊಸದಾಗಿ 14,473 ಜನರಿಗೆ ಕೊರೊನಾ ಸೋಂಕು  ದೃಢಪಟ್ಟಿದೆ.

ಈ ಕುರಿತು ಟ್ವಿಟ್ಟರ್ʼನಲ್ಲಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಕಳೆದ 24 ಗಂಟೆಯಲ್ಲಿ 1,40,452 ಜನರನ್ನ ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *