Breaking News

ಕರ್ನಾಟಕ ರಾಜ್ಯಾದ್ಯಂತ ಏಕಕಾಲಕ್ಕೆ ಶಾಲೆಗಳನ್ನು ಬಂದ್​ ಮಾಡುವುದಿಲ್ಲ

ಬೆಂಗಳೂರು: ಕರ್ನಾಟಕ ರಾಜ್ಯಾದ್ಯಂತ ಏಕಕಾಲಕ್ಕೆ ಶಾಲೆಗಳನ್ನು ಬಂದ್​ ಮಾಡುವುದಿಲ್ಲ.ಕೊರೊನಾ ಪ್ರಕರಣಗಳು​ ಹೆಚ್ಚಿರುವ ಜಿಲ್ಲೆಗಳಲ್ಲಿ ಶಾಲೆಗಳನ್ನು ಬಂದ್ ಮಾಡುವ ಬಗ್ಗೆ ಜಿಲ್ಲಾಧಿಕಾರಿ ನಿರ್ಧರಿಸುತ್ತಾರೆ.

ಶಾಲಾ- ಕಾಲೇಜು ಬಂದ್​ ಬಗ್ಗೆ ಆಯಾ ಡಿಸಿ ನಿರ್ಧರಿಸ್ತಾರೆ ಎಂದು ಟಿವಿ9ಗೆ ಶಿಕ್ಷಣ ಇಲಾಖೆ ಸಚಿವ ಬಿ.ಸಿ. ನಾಗೇಶ್​ ಪ್ರತಿಕ್ರಿಯೆ ನೀಡಿದ್ದಾರೆ. ಆಯಾ ಅಧಿಕಾರಿಗಳೇ ನಿರ್ಧರಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕೊರೊನಾ ಹೆಚ್ಚಿರುವ ಜಿಲ್ಲೆಗಳಲ್ಲಿ ಡಿಸಿಗಳು ಈ ಬಗ್ಗೆ ನಿರ್ಧರಿಸ್ತಾರೆ ಎಂದು ತಿಳಿಸಿದ್ದಾರೆ.

Share News

About admin

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *