ಧಾರವಾಡ: ಜಿಲ್ಲೆಯಲ್ಲಿ ಮಹಾಮಾರಿಯ ಕಾಟಾ ದಿನೇ ದಿನೆ ಹೆಚ್ಚಾಗುತ್ತಿದ್ದು ಜನರಲ್ಲಿ ಆತಂಕ ಎಡಬಿಡದೆ ಕಾಡುತ್ತಿದೆ. ಈಗಷ್ಟೇ ಚೇತರಿಸಿಕೊಂಡಿದ್ದ ಜನರು ಮತ್ತೆ ಗೋಳಾಡುವಂತಾಗಿದೆ. ಗ್ರಾಮೀಣ ಭಾಗದಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ.
ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದ ಅನುದಾನಿತ ಪ್ರೌಢ ಶಾಲೆಯ ಓರ್ವ ಮಹಿಳೆ ಸೇರಿದಂತೆ 11 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಸದ್ಯ ಸೋಂಕಿತ ವಿದ್ಯಾರ್ಥಿಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

