Breaking News

ಸಂಕ್ರಾಂತಿ ಹಬ್ಬಕ್ಕೆ ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ

ಬೆಂಗಳೂರು: ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಮುಂದಾಗಿರುವ ಸರ್ಕಾರ ಸಂಕ್ರಾಂತಿ ಹಬ್ಬಕ್ಕೆ ಸಿಹಿ ಸುದ್ದಿ ನೀಡಲಿದೆ ಎಂದು  ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿ, ರಾಜ್ಯದ 4 ಸಾವಿರ ಅತಿಥಿ ಉಪನ್ಯಾಸಕರ ಸಮಸ್ಯೆಗೆ ಪರಿಹಾರ ಕಲ್ಪಿಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗಿದೆ.

ಒಂದೆರಡು ದಿನಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಅತಿಥಿ ಉಪನ್ಯಾಸಕರು ಮುಷ್ಕರ ಕೈಬಿಡಬೇಕು. ಸಂಕ್ರಾಂತಿ ಹಬ್ಬಕ್ಕೆ ಸಿಹಿ ಸುದ್ದಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

Share News

About admin

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *