Breaking News

ಕೊರೋನಾ ಏರಿಕೆ : ಶಾಲೆ ಬಂದ್ ಮಾಡಲು ಜಿಲ್ಲಾಧಿಕಾರಿಗಳ ನಿರ್ಧಾರ

:

ಬೆಂಗಳೂರು: ಬೆಳಗಾವಿ ಮತ್ತು ಮೈಸೂರಿನಲ್ಲಿ ಶಾಲೆಗಳನ್ನು ಬಂದ್ ಮಾಡಲು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ರಾಜ್ಯದಲ್ಲಿನ ಶಾಲೆಗಳು, ವಸತಿ ಶಾಲೆಗಳು, ಹಾಸ್ಟೆಲ್ ಗಳಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ತೀವ್ರ ಏರಿಕೆ ಕಾಣುತ್ತಿದ ಕಾರಣದಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

  1 ರಿಂದ 9ನೇ ತರಗತಿ ಬಂದ್ ಆಗಿರುವುದರಿಂದ ಮಕ್ಕಳಿಗೆ ಕಲಿಕೆ ವ್ಯವಸ್ಥೆ ರೂಪಿಸುವ ಉದ್ದೇಶದಿಂದ ಚಂದನವಾಹಿನಿಯಲ್ಲಿ ನಾಳೆಯಿಂದ ವಿಡಿಯೋ ಪಾಠ ಪ್ರಸಾರ ಮಾಡಲಾಗುತ್ತದೆ.


Share News

About admin

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *