Breaking News

ಶಿವಮೊಗ್ಗದ ಜಿಲ್ಲಾಧಿಕಾರಿ ವರ್ಗಾವಣೆ



ಶಿವಮೊಗ್ಗ: ಜಿಲ್ಲೆಯಲ್ಲಿ ಕೋವಿಡ್ ಸ್ಫೋಟದ ನಡುವೆ ಎಲ್ಲರೂ ಬೇಸುತ್ತು ಹೋಗಿದ್ದಾರೆ.  ಅದರ ನಡುವೆ ಶಿವಮೊಗ್ಗ ಜನತೆಗೆ ಮತ್ತೊಂದು ವಿಷಯ ಅಘಾತಕಾರಿಯಾಗಿ ಸಂಭವಿಸಿದೆ.  ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್​ ಅವರನ್ನು ವರ್ಗಾವಣೆ ಮಾಡಿ ರಾಜ್ಯಸರ್ಕಾರ‌ ಆದೇಶ ಹೊರಡಿಸಿದೆ.

ಶಿವಮೊಗ್ಗದ ನೂತನ ಜಿಲ್ಲಾಧಿಕಾರಿಯಾಗಿ ಡಾ.ಸೆಲ್ವಮಣಿ ಆರ್ ಅವರನ್ನು ನೇಮಕ ಮಾಡಲಾಗಿದೆ.

Share News

About admin

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *