Breaking News

ಪಾದಯಾತ್ರೆ ಮುಂದುವರಿಯುವುದು ಖಚಿತ

ರಾಮನಗರ: ‘ಮೇಕೆದಾಟು ಪಾದಯಾತ್ರೆಯು ನಾಲ್ಕು ದಿನ ಕಾಲ ಯಶಸ್ವಿಯಾಗಿ ನಡೆದಿದ್ದು, ಗುರುವಾರ ಅನಿವಾರ್ಯ ಕಾರಣಗಳಿಂದ ಇದಕ್ಕೆ ವಿರಾಮ ಹೇಳುತ್ತಿದ್ದೇವೆ. ಕೋವಿಡ್ ಅಲೆ ಮುಗಿದ ಬಳಿಕ ಇಲ್ಲಿಂದಲೇ ಪಾದಯಾತ್ರೆ ಮುಂದುವರಿಯುವುದು ಖಚಿತ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಾರ್ಯಕರ್ತರಿಗೆ ಉತ್ಸಾಹ ತುಂಬಿದರು.

ಗುರುವಾರ ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ನಿಲ್ಲಿಸುವುದಾಗಿ ಸುದ್ದಿಗೋಷ್ಠಿಯಲ್ಲಿ ಘೋಷಿಸಿದ ಬಳಿಕ ಕಾಂಗ್ರೆಸ್ ಕಚೇರಿಯಿಂದ ಸಿದ್ದರಾಮಯ್ಯ ಜೊತೆಗೂಡಿ ಹೊರಬಂದ ಅವರು ನೆರೆದ ಸಾವಿರಾರು ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *