ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ದಿನ ಕಳೆದಂತೆ ವೇಗವಾಗಿ ಹರಡುತ್ತೀದೆ. ಇದರಿಂದಾಗಿ ಜನರಲ್ಲಿ ಆತಂಕ ಹೆಚ್ಚುತ್ತಿದೆ. ಮಹಾಮಾರಿಯನ್ನು ನಿಯಂತ್ರಣ ಕುರಿತಾಗಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಸಲಾಗುವುದು.
ಸಂಜೆ 4 ಗಂಟೆಗೆ ಅಧಿಕಾರಿಗಳೊಂದಿಗೆ ಸಿಎಂ ಸಭೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದು, ಸಚಿವರಾದ ಆರ್. ಅಶೋಕ್, ಡಾ.ಕೆ. ಸುಧಾಕರ್, ಕೋವಿಡ್-19 ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು, ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗಿಯಾಗಲಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

