Breaking News

ಕೃಷಿ ಹೊಂಡದಲ್ಲಿ ಈಜಲು ಹೋಗಿ ಯುವಕ ಸಾವು

ಹುಬ್ಬಳ್ಳಿ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಯುವಕ ಸಾವನ್ನಪ್ಪಿದ ಘಟನೆ, ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮ ಸರಹದ್ದಿನ ಜಮೀನೊಂದರ ಕೃಷಿ ಹೊಂಡದಲ್ಲಿ ನಡೆದಿದೆ.

ಸೌದಿಮಠ ( 21 ) ಮೃತಪಟ್ಟವ ಯುವಕ. ಶಿವಪ್ಪ ಎಂಬುವರ ಹೊಲದ ಕೃಷಿ ಹೊಂಡದಲ್ಲಿ ಈಜಲು ಹೋದಾಗ ಈ ಅವಘಡ ಸಂಭವಿಸಿದೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *