ಬೆಂಗಳೂರು : ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ಕೋವಿಡ್ ಕೇಸ್ ಸ್ಫೋಟಿಸುವ ಆತಂಕ ಇದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ಆತಂಕ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಜನವರಿ 26ರ ಸುಮಾರಿಗೆ ರಾಜ್ಯದಲ್ಲಿ ಕೇಸ್ ಹೆಚ್ವಳವಾಗುವ ನಿರೀಕ್ಷೆ ಇದೆ. ಇದನ್ನೇ ತಜ್ಞರು ಅಂದಾಜಿಸಿದ್ದಾರೆ ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

