ಮಂಡ್ಯ: ಕೋಮು ಸೌಹಾರ್ದತೆಗೆ ಧಕ್ಕೆ ತರುವಂತ ಹೇಳಿಕೆ ನೀಡಿದ್ದ ಕಾಳಿ ಮಠದ ಋಷಿಕುಮಾರ ಸ್ವಾಮಿಜಿಗೆ ಜಾಮೀನು ನೀಡಿದ ಶ್ರೀರಂಗ ಪಟ್ಟಣದ JMFC ನ್ಯಾಯಲಯ.
ಸ್ವಾಮೀಜಿ ಪರ ವಕೀಲರಾದ ಬಾಲರಾಜ್ ಶ್ರೀರಂಗಪಟ್ಟಣ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ನಿನ್ನೆಯೇ ಜಾಮೀನು ಅರ್ಜಿ ವಿಚಾರಣೆ ನಡಿಸಿದ ನ್ಯಾಯಲಯ ಇಂದಿಗೆ ಆದೇಶ ಕಾಯ್ದಿರಿಸಿದ್ದು ಇಂದು ಸ್ವಾಮೀಜಿಗೆ ಪ್ರತೀ ಭಾನುವಾರ ಠಾಣೆಗೆ ಬಂದು ಸಹಿ ಹಾಕಬೇಕು, ತನಿಖೆಗೆ ಸಹಕಾರ ನೀಡುವಂತೆ ಷರತ್ತು ಬಂದ ಜಾಮೀನು ನೀಡಿದೆ. ಮಂಡ್ಯ ಜೈಲ್ ನಲ್ಲಿರುವ ಕಾಳಿ ಮಠದ ಸ್ವಾಮಿಜಿ ಸಂಜೆಯೊಳಗೆ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

