Breaking News

ಯಾವ ಗಲಾಟೆನೂ ಇಲ್ಲ, ಯಾರೋ ಮಿಸ್ ಗೈಡ್ ಮಾಡಿದ್ದಾರೆ: ಡಿಕೆಶಿ



ಬೆಂಗಳೂರು: ಮೊಹಮ್ಮದ್ ನಲಪಾಡ್ ವಿರುದ್ಧ ಬಳ್ಳಾರಿ ಗ್ರಾಮೀಣ ಯುವ ಕಾಂಗ್ರೆಸ್  ಅಧ್ಯಕ್ಷ ಸಿದ್ದು ಹಳ್ಳೇಗೌಡ ಮೇಲೆ ಹಲ್ಲೆ ಆರೋಪಕ್ಕೆ ಸಂಬಂಧಪಟ್ಟಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್  ಹೇಳಿಕೆ ನೀಡಿದ್ದಾರೆ. ಯಾವ ಗಲಾಟೆನೂ ಇಲ್ಲ, ಏನು ಇಲ್ಲ. ನಾನು ಕ್ರಾಸ್ ಚೆಕ್ ಮಾಡಿದೆ. ಆ ಥರ ಏನೂ ಇಲ್ಲ. ಯಾವ ಗಲಾಟೆನೂ ಇಲ್ಲ. ಯಾರೋ ಮಿಸ್ ಗೈಡ್ ಮಾಡಿದ್ದಾರೆ. ನಾನು ಸಿದ್ದು ಹಳ್ಳೇಗೌಡರ ಜೊತೆ ಪೋನ್​ನಲ್ಲಿ ಮಾತನಾಡಿದೆ. ನನ್ನ ಪೋನ್  ತಗೊಂಡು ಯಾರೋ ಈ ರೀತಿ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಕೆಲಸ ಮಾಡುತ್ತಾ ಇದ್ದಾರೆ ಅಂದರೆ ಅವರ ವಿರುದ್ಧ ಈ ರೀತಿ ಏನೋ ಒಂದು ಆರೋಪ ಕೇಳಿ ಬರುತ್ತಲೇ ಇರುತ್ತದೆ. ನಾನು ಯಾರ ವೈಯಕ್ತಿಕ ಜೀವನದ ಒಳಗೂ ಪ್ರವೇಶ ಮಾಡುವುದಕ್ಕೆ ಇಷ್ಟಪಡುವುದಿಲ್ಲ. ಯಾರೇ ಪಕ್ಷದಲ್ಲಿ ತಪ್ಪು ಮಾಡಿದರೆ ಶಿಸ್ತಿನ ಕ್ರಮ ತೆಗೆದುಕೊಳ್ಳುತ್ತೀನಿ ಎಂದು ನಲಪಾಡ್ ಪರ ಡಿ.ಕೆ. ಶಿವಕುಮಾರ್​ ಬ್ಯಾಟ್​ ಬೀಸಿದ್ದಾರೆ.

Share News

About admin

Check Also

Featured Video Play Icon

ಕಾರ್ಪೋರೆಟರ್ ಮಗಳ ಭೀಕರ ಕೊಲೆ:ಬಿವ್ಹಿಬಿ ಕ್ಯಾಂಪಸ್ ನಲ್ಲಿ ಕೊಲೆ ಮಾಡಿ ಪರಾರಿಯಾದ ದುಷ್ಕರ್ಮಿ..!

ಹುಬ್ಬಳ್ಳಿಯಲ್ಲಿ ಕಾರ್ಪೋರೇಟರ್ ಮಗಳನ್ನು ಮನಬಂದಂತೆ ಚಾಕು ಇರಿದು ಕೊಲೆಗೈದ ಘಟನೆ ನಗರದ ಪ್ರತಿಷ್ಟಿತ ಬಿವಿಬಿ ಕಾಲೇಜು ಕ್ಯಾಂಪಸ್‌ ನಲ್ಲಿ ನಡೆದಿದೆ.ನೇಹಾ …

Leave a Reply

Your email address will not be published. Required fields are marked *

You cannot copy content of this page