ತುಮಕೂರು: ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಸಿಎಂ ಬಸವರಾಜ್ ಬೊಮ್ಮಾಯಿ ದಾಸೋಹ ದಿನಾಚರಣೆಗೆ ಚಾಲನೆ ನೀಡಿದರು.
ಈ ವೇಳೆ ಜನ ಗುಂಪು ಸೇರಿದ್ದಕ್ಕೆ ಐಜಿಪಿ ಮೇಲೆ ಸಿಎಂ ಗದರಿದ ಪ್ರಸಂಗ ನಡೆದಿದೆ.
ಐಜಿಪಿ ಬಳಿ ಸೀನಿಯರ್ ಆಫೀಸರ್ ಆಗಿದ್ದೀಯಾ ಅಷ್ಟು ಗೊತ್ತಾಗೊಲ್ವಾ ನಿನಗೆ ಜನ ದೂರ ನಿಲ್ಲುವಂತೆ ಹೇಳು ಎಂದು ಏರುದ್ವನಿಯಲ್ಲಿ ಗುಡುಗಿದ್ದಾರೆ.ತ್ರಿವಿದ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ ಅವರ ಮೂರನೇ ಪುಣ್ಯ ಸ್ಮರಣೆ ಆಗಮಿಸಿದ್ದ ಹಿನ್ನೆಲೆಯಲ್ಲಿ ಈ ಘಟನೆ ಸಂಭವಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

