Breaking News

ಭ್ರಷ್ಟ ಪೊಲೀಸ್ ರಿಗೆ ಖಡಕ್ ವಾರ್ನಿಂಗ್ ಕೊಟ್ಟ ಕಮಲ್ ಪಂಥ್



ಬೆಂಗಳೂರು: ನಗರದಲ್ಲಿ ಇತ್ತಿಚೆಗೆ ಪೊಲೀಸರ ಮೇಲೆ ಭ್ರಷ್ಟ ಆರೋಪಗಳ ಸಂಖ್ಯೆ ಹೆಚ್ಚಾಗುತ್ತಿವೆ. ಹೀಗಾಗಿ ಖುದ್ದು ಕಮಿಷನರ್ ಕಮಲ್ ಪಂಥ್ ರಿಯಾಕ್ಟ್ ಮಾಡಿದ್ದಾರೆ.

ಪೊಲೀರ ಮೇಲೆ ಹದ್ದಿನ ಕಣ್ಣೀಡಲು ಡಿಸಿಪಿಗಳಿಗೆ ಪಂಥ್ ಸೂಚನೆ ಕೊಟ್ಟಿದ್ದಾರೆ. ಇಷ್ಟೇ ಅಲ್ಲದೆ ಖಡಕ್ ವಾರ್ನಿಂಗ್ ಕೂಡ ಕೊಟ್ಟಿದ್ದು, ಭ್ರಷ್ಟಾಚಾರದಲ್ಲಿ ತೊಡಗುವ ಯಾವೂದೇ ಅಧಿಕಾರಿ ಆದ್ರೂ ಬಿಡಲ್ಲ, ಅವ್ರ ಮೇಲೆ ಮುಲಾಜಿಲ್ಲದೆ ಕ್ರಮ ಕೈ ಗೊಳ್ಳುತ್ತೆ ಎಂದು ವಾರ್ನ್ ಮಾಡಿದ್ದಾರೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *