Breaking News

ಧಾರವಾಡದಲ್ಲಿ ಸೋಂಕಿತರ ಮನೆ ಬಾಗಿಲಿಗೆ ಔಷಧಿ ಕಿಟ್ ವಿತರಣೆ


ಧಾರವಾಡ: ಕೋವಿಡ್-19  3ನೇ ಅಲೆ ಆರಂಭವಾಗಿದ್ದು, ಸೋಂಕಿನ ತೀವ್ರತೆ ಕಡಿಮೆ ಇರುವುದರಿಂದ 94% ರಿಂದ 95% ಜನ ಸೋಂಕಿತರು ಹೋಮ್ ಐಸೋಲೇಷನ್ ಆಗುತ್ತಿದ್ದಾರೆ.
ಹೋಮ್ ಐಸೋಲೇಷನ್‍ದಲ್ಲಿರುವ ಸೋಂಕಿತರು ಮಾರ್ಗಸೂಚಿಗಳ ಪಾಲನೆಯೊಂದಿಗೆ ಆರೋಗ್ಯವಂತರಾಗಿ, ರೋಗದಿಂದ ಗುಣಮುಖರಾಗಲು ಧಾರವಾಡ ಜಿಲ್ಲಾಡಳಿತ ಮತ್ತು ಮಹಾನಗರಪಾಲಿಕೆ ಹೊಸ ಉಪಾಯ ಹುಡುಕಿ, ಅನುಷ್ಠಾನಗೊಳಿಸಿವೆ.

ಅದುವೇ ‘ಸೋಂಕಿತರ ಮನೆ ಬಾಗಿಲಿಗೆ ಔಷಧಿ ಕಿಟ್’ ವಿತರಣೆ. ಕಳೆದ ಮೂರ್ನಾಲ್ಕು ದಿನಗಳಿಂದ ಇದು ಉತ್ತಮ ರೀತಿಯಿಂದ ಅನುಷ್ಠಾನವಾಗುತ್ತಿದೆ.

Share News

About admin

Check Also

Featured Video Play Icon

ಹುಬ್ಬಳ್ಳಿಗೆ ಆಗಮಿಸಿದ ಸಿಎಂ: ತಡಸ ಕಾರ್ಯಕ್ರಮಕ್ಕೆ ತೆರಳಿದ ಸಿದ್ಧರಾಮಯ್ಯ..

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಿಎಂ ಸಿದ್ಧರಾಮಯ್ಯ ಆಗಮಿಸಿದ್ದು, ವಿಮಾನ ನಿಲ್ದಾಣದಿಂದ ತಡಸ ಕಾರ್ಯಕ್ರಮಕ್ಕೆ ತೆರಳಿದರು… ನೇಹಾ ಮನೆಗೆ …

Leave a Reply

Your email address will not be published. Required fields are marked *

You cannot copy content of this page