ಬೆಂಗಳೂರು: ನಿಮ್ಮ ಸ್ವಾರ್ಥ ಸಾಧನೆಗಾಗಿ ಸಮಾಜವನ್ನು ಒಡೆಯುವ ಕೆಲಸ ಮಾಡಿದರೆ ಪ್ರತಿಕೂಲ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕೂಡಲಸಂಗಮ ಪೀಠದ ಶ್ರೀ ಬಸವ ಮೃತ್ಯುಂಜಯ ಸ್ವಾಮೀಜಿ ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿಗೆ ನೇರ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಮಶಾಲಿ ಸಮುದಾಯವನ್ನು ಒಗ್ಗೂಡಿಸಲು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಮಾಜದ ರಾಷ್ಟ್ರೀಯ ಅಧ್ಯಕ್ಷರಾದ ವಿಜಯಾನಂದ ಕಾಶಪ್ಪನವರ್ ಹೋರಾಟ ಮಾಡಿದ್ದೇವೆ. ದಯವಿಟ್ಟು ಸಮಾಜವನ್ನು ಒಡೆಯುವ ಕೆಲಸ ಮಾಡಬೇಡಿ ಎಂದು ನಿರಾಣಿಗೆ ಮನವಿ ಮಾಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

