ಬೆಂಗಳೂರು: ತಡರಾತ್ರಿ ಹೃದಯಾಘಾತದಿಂದ ಹೈಕೋರ್ಟ್ ನಿ. ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ವಿಧಿವಶರಾಗಿದ್ದಾರೆ.
ಗಡಿ ಸಂರಕ್ಷಣಾ ಆಯೋಗದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ನ್ಯಾ. ಮಂಜುನಾಥ್ ನಿಧನರಾಗಿದ್ದು, ಬೆಂಗಳೂರಿನ ಕಾಮಾಕ್ಷಿಪಾಳ್ಯ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಮೈಸೂರು: ಗಣೇಶೋತ್ಸವದ ವೇಳೆ ಮೆರವಣಿಗೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಟಿ. ನರಸೀಪುರ ಇನ್ಸ್ಪೆಕ್ಟರ್ ಧನಂಜಯ ನೀಡಿರುವ ಎಚ್ಚರಿಕೆ ಚರ್ಚೆಗೆ ಕಾರಣವಾಗಿದೆ. …