ಶಿವಮೊಗ್ಗ: ಕರ್ತವ್ಯ ನಿರತ ಅರಣ್ಯಾಧಿಕಾರಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದ ಬಳಿ ನಡೆದಿದೆ.
ಶನಿವಾರ ಕರ್ತವ್ಯಕ್ಕೆಂದು ತೆರಳುವಾಗ ಬೈಕ್ನಿಂದ ಬಿದ್ದ ಲೋಕನಾಥ್ ತೀವ್ರವಾಗಿ ಗಾಯಗೊಂಡಿದ್ದರು. ಬಳಿಕ ಸ್ಥಳೀಯರು ಅವರನ್ನು ಸಾಗರದ ಆಸ್ಪತ್ರೆಗೆ ದಾಖಲಿಸಿದ್ದರು.
ಇವರ ನಿಧನಕ್ಕೆ ಅರಣ್ಯಾ ಇಲಾಖೆ ಅಧಿಕಾರಿಗಳು ಕಂಬನಿ ಮಿಡಿದಿದ್ದಾರೆ. ಈ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

