ಬೆಂಗಳೂರು: ಭೂದಾಖಲೆಗಳ ಅಕ್ರಮ ತಡೆಗೆ ಮತ್ತು ಸುಗಮ ನಿರ್ವಹಣೆಗಾಗಿ ಏಕೀಕೃತ ನಿರ್ವಹಣಾ ವ್ಯವಸ್ಥೆ ಜಾರಿಗೆ ತರಲು ಕಂದಾಯ ಇಲಾಖೆ ಸಿದ್ಧತೆ ಕೈಗೊಂಡಿದ್ದು, ಒಂದು ಆಸ್ತಿಗೆ ಒಂದು ನಂಬರ್ ನೀಡಲು ಮುಂದಾಗಿದೆ.
ಆಧಾರ್ ಮಾದರಿಯಲ್ಲಿ ಏಕೀಕೃತ ನಿರ್ವಹಣ ವ್ಯವಸ್ಥೆ ನಂಬರ್ ನೀಡಲಾಗುತ್ತದೆ. ಭೂಮಿಯ ಸ್ವಾಧೀನತೆ ಬಗ್ಗೆ ನಿಖರವಾದ ಮಾಹಿತಿಗಾಗಿ ಈ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಒತ್ತುವರಿ, ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡುವಂತಹ ಅಕ್ರಮಗಳಿಗೆ ಕಡಿವಾಣ ಹಾಕಬಹುದಾಗಿದೆ. ಶೀಘ್ರವೇ ಒಂದು ಆಸ್ತಿಗೆ ಒಂದು ನಂಬರ್ ನಿಯಮ ಜಾರಿಗೆ ಬರಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

