ಬೆಂಗಳೂರು : ರಾಜ್ಯದ ಜನರು 2-3 ವಾರ ಎಚ್ಚರಿಕೆಯಿಂದ ಇದ್ದರೆ ಮಾತ್ರ ಕೊರೊನಾ 3 ಅಲೆ ನಿಯಂತ್ರಣಕ್ಕೆ ಬರಲಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 2-3 ವಾರ ಎಚ್ಚರಿಕೆಯಿಂದ ಇದ್ದರೆ ರಾಜ್ಯದಲ್ಲಿ ಕೊರೊನಾ 3 ನೇ ಅಲೆ ನಿಯಂತ್ರಣಕ್ಕೆ ಬರುತ್ತದೆ. ಹೀಗಾಗಿ ರಾಜ್ಯದ ಜನರು 2-3 ವಾರ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

