Breaking News

ಬೆಳಿಗ್ಗೆ ಸೈಕಲ್ ಏರಿ ಡಿಸಿ, ಕಮಿಷನರ್ ಧಾರವಾಡದಲ್ಲಿ ಸಿಟಿ ರೌಂಡ್ಸ್…

ಧಾರವಾಡ: ನಗರದ ಜಿಲ್ಕಾಧಿಕಾರಿ ನಿತೇಶ ಪಾಟೀಲ ಹಾಗೂ ನೂತನವಾಗಿ ಅಧಿಕಾರ ವಹಿಸಿಕೊಂಡಿರುವ ಪಾಲಿಕೆ ಆಯುಕ್ತ ಡಾ.ಗೋಪಾಲಕೃಷ್ಣ ಬಿ ಹಾಗೂ ಜಂಟಿ ಆಯುಕ್ತ ಮಾಧವ ಗಿತ್ತೆ ಅವರು ಇಂದು ನಸುಕಿನ ಜಾವ ಸಿಟಿ ರೌಂಡ್ಸ್ ಹಾಕಿ, ಸ್ವಚ್ಚತಾ ಕಾರ್ಯ ಪರಿಶೀಲಿಸಿದರು.

ಸ್ವಚ್ಚತಾ ಕಾರ್ಯದಲ್ಲಿ ನಿರತರಾಗಿದ್ದ ಪೌರ ಕಾರ್ಮಿಕ ರೊಂದಿಗೆ ಚಹಾ ಸೇವಿಸುವದರೊಂದಿಗೆ ಅವರ ಕುಂದುಕೊರತೆಗಳನ್ನು ಆಲಿಸಿದರು.
ಆಜಾದಾ ಪಾರ್ಕ್, ಸುಪರ್ ಮಾರ್ಕೆಟ್ ಭೇಟಿ ನೀಡಿದರು. ಸ್ವಚ್ಚ ಸರ್ವೆಕ್ಷಣಾ ಅಭಿಯಾನ ಯಶಸ್ವಿಗೊಳಿಸಲು ಅಧಿಕಾರಿಗಳು ಸ್ವತಃ ಸೈಕಲ್ ಏರಿ ನಗರ ಸುತ್ತಾಡಿ ಪರಶೀಲಿಸುದರು.ಈ ಸಂದರ್ಭದಲ್ಲಿ ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *