Breaking News

ಅಭಿಮಾನಿಗಳ ವಿರುದ್ಧ ಗರಂ ಆದ ಸಿದ್ದರಾಮಯ್ಯ


ಬಾಗಲಕೋಟೆ: ಜಿಲ್ಲೆಯ ಭೇಟಿ ವೇಳೆಯಲ್ಲಿ 
ಅಭಿಮಾನಿಯೊಬ್ಬ ಸಿದ್ದರಾಮಯ್ಯನವರು ಎಷ್ಟು ಬೇಡ ಬೇಡ ಎಂದರೂ ಸುತ್ತಿದ ರುಮಾಲು ತಂದು ತಲೆಗೆ ಇಟ್ಟಿದ್ದಾನೆ ಅಭಿಮಾನಿ. ಇದರಿಂದ ಸಿಟ್ಟುಗೊಂಡ ಸಿದ್ದರಾಮಯ್ಯನವರು ಅದನ್ನು ಕಿತ್ತೆಸಿದಿದ್ದಾರೆ.  ಭಾರಿ ಗರಂ ಆಗಿರುವ ಘಟನೆಯೊಂದು ನಡೆದಿದೆ.

ಬಾದಾಮಿ ತಾಲೂಕಿನ ಕಾತರಕಿ ಗ್ರಾಮಕ್‌ಕೆ ಸಿದ್ದರಾಮಯ್ಯನವರು ಆಗಮನಿಸಿದ್ದರು. ಗ್ರಾಮ ಪಂಚಾಯತಿ ಕಟ್ಟಡ ಉದ್ಘಾಟನೆಗೆ ಸಿದ್ದರಾಮಯ್ಯ ಬಂದಿದ್ದರು.

ಆಗ ಅಲ್ಲಿದ್ದವರು ಆ ಅಭಿಮಾನಿಯಲ್ಲಿ ಬಯ್ಯುವುದನ್ನು ವಿಡಿಯೋದಲ್ಲಿ ಕೇಳಬಹುದು. ಬೇಡ ಎಂದರೂ ಗೊತ್ತಾಗುವುದಿಲ್ಲವಾ ಎಂದು ಅಲ್ಲದ್ದವರು ಗದರಿಸಿದ್ದಾರೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *