ನವದೆಹಲಿ: 73ನೇ ಗಣರಾಜ್ಯೋತ್ಸವ ಅಂಗವಾಗಿ ರಾಜ್ಯದ ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ. ಸುಬ್ಬಣ್ಣ ಅಯ್ಯಪ್ಪನ್ ಅವರಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಿಂದ ಪದ್ಮಶ್ರೀ ಪ್ರಶಸ್ತಿ ಪಡೆದುಕೊಂಡಿದ್ದಾರೆ.
ಕೃಷಿ ವಿಭಾಗದಿಂದ ಅಮೈ ಮಹಾಲಿಂಗ ನಾಯಕ್, ಇತರೆ ವಿಭಾಗದಿಂದ ಅಬ್ದುಲ್ ಖಾದರ್ ನಾದಕಟ್ಟಿನ್, ಕಲಾ ವಿಭಾಗದಿಂದ ಹೆಚ್.ಆರ್.
ಕೇಶವಮೂರ್ತಿ, ಸಾಹಿತ್ಯ, ಶಿಕ್ಷಣ ವಿಭಾಗದಿಂದ ದಿ. ಸಿದ್ದಲಿಂಗಯ್ಯ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

