Breaking News

ಅಪ್ಪುಗೆ ಪದ್ಮಪ್ರಶಸ್ತಿ : ಮಾತು ಉಳಿಸಿಕೊಳ್ಳದ ಸಿಎಂ : ಡಿಕೆಶಿ ಅಸಮಧಾನ


ಬೆಂಗಳೂರು:ಪುನೀತ್ ರಾಜಕುಮಾರ್ ಅವರ ಹೆಸರನ್ನು ಪದ್ಮ ಪ್ರಶಸ್ತಿಗೆ ಶಿಫಾರಸು ಮಾಡುತ್ತೇವೆ ಎಂದು ಮುಖ್ಯಮಂತ್ರಿಗಳು ಹೇಳಿದ್ದರು ಆದರೆ ಪ್ರಶಸ್ತಿ ಪಟ್ಟಿಯಲ್ಲಿ ಅವರ ಹೆಸರಿಲ್ಲ ಎಂಬ ಪ್ರಶ್ನೆಗೆ, ‘ಪ್ರಧಾನಮಂತ್ರಿಗಳಿಗೆ ಯಾರು ಏನು ಶಿಫಾರಸ್ಸು ಮಾಡಿದ್ದರೋ ಗೊತ್ತಿಲ್ಲ  ಅಸಮಾಧಾನ ವ್ಯಕ್ತಪಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಈ ವಿಚಾರದಲ್ಲಿ ಸಿಎಂ‌ ಬೊಮ್ಮಾಯಿ ಕೊಟ್ಟ ಮಾತು ಉಳಿಸಿಕೊಂಡಿಲ್ಲ ಎಂದು ಟೀಕಿಸಿದ್ದಾರೆ.

ಪಾದಯಾತ್ರೆ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಯಾವ ಕಲಾವಿದರ ಜತೆ ಏನು ಮಾತನಾಡಿದ್ದರು ಎಂಬುದನ್ನು ಈ ಸಂದರ್ಭದಲ್ಲಿ ಹೇಳುವುದಿಲ್ಲ. ಆದರೆ ಅವರು ಪುನೀತ್ ವಿಚಾರದಲ್ಲಿ ಕೊಟ್ಟ ಮಾತು ಉಳಿಸಿಕೊಳ್ಳಲಿಲ್ಲ’ ಎಂದರು.

Share News

About admin

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *