Breaking News

ಗಂಡ, ಹೆಂಡತಿಯ ಜಗಳದಲ್ಲಿ ತಾಯಿ ಬಲಿ

ಕುಷ್ಟಗಿ : ಮಗ, ಸೊಸೆಯ ಮೇಲೆ ಹಲ್ಲೆಯನ್ನು ತಡೆಯಲು ಮುಂದಾದ ಸಂದರ್ಭದಲ್ಲಿ, ತಾಯಿಯನ್ನು ದೂಡಿದ ರಭಸಕ್ಕೆ ಬಿದ್ದು ತೀವ್ರಗಾಯಗೊಂಡು ಘಟನೆ ‌ಕಡೇಕೊಪ್ಪ ಗ್ರಾಮದಲ್ಲಿ ನಡೆದಿದೆ.

ಆಸ್ಪತ್ರೆ ಸೇರಿದ್ದ ತಾಯಿ ಚಿಕಿತ್ಸೆ ಫಲಿಸದೇ 37 ದಿನಗಳ ಬಳಿಕ ಕೊನೆಯುಸಿರೆಳೆದ . ದೂಡಿದ ರಭಸಕ್ಕೆ ನಾಗಮ್ಮಳಿಗೆ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಸೋಮವಾರ ಜ. 24 ರಂದು ನಾಗಮ್ಮ ಕೊನೆಯುಸಿರೆಳೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣ ಕುಷ್ಟಗಿ ಠಾಣೆಯಲ್ಲಿ ದಾಖಲಾಗಿದ್ದು. ಆರೋಪಿಗಳಾದ ಲಕ್ಷ್ಮಣ ಹಾಗು ಸಂತೋಷ ಬಂಧಿಸಲಾಗಿದೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *