Breaking News

ಶ್ರೀಶ್ರೀ ಕೇಶವನಿಧಿ ತೀರ್ಥರು ನಿಧನ


ಕೋಲಾರ: ಜಿಲ್ಲೆಯ ಮುಳಬಾಗಿಲು ಪಟ್ಟಣದಲ್ಲಿರುವ ಶ್ರೀ ಪಾದರಾಜ ಮಠದ ಹಿರಿಯ ಶ್ರೀಗಳಾದ ಶ್ರೀಶ್ರೀ ಕೇಶವನಿಧಿ ತೀರ್ಥರು ಅವರು
ಕಳೆದ ಕೆಲವು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಹಿನ್ನಲೆ ಇಂದು ಬೆಳಗ್ಗೆ  ನಿಧನರಾದರು.

ಈ ಹಿನ್ನಲೆಯಲ್ಲಿ ಕಳೆದ ಆರು ತಿಂಗಳ ಹಿಂದಷ್ಟೇ ಕಿರಿಯ ಶ್ರೀಗಳಾದ ಸುಜಯ ನಿಧಿ ತೀರ್ಥಸ್ವಾಮಿಗಳಿಗೆ ಅಧಿಕಾರ ವಹಿಸಿಕೊಡಲಾಗಿತ್ತು.
ಬೆಂಗಳೂರಿನ ಚಾಮರಾಜಪೇಟೆಯ ಮಠದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 12 ಗಂಟೆ ನಂತರ ಮುಳಬಾಗಿಲು ನರಸಿಂಹ ತೀರ್ಥದ ಶ್ರೀಪಾದರಾಜ ಮಠದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ 2 ಗಂಟೆಯ ನಂತರ ಬೃಂದಾವನ ಕಾರ್ಯ ನೆರವೇರಲಿದೆ.

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *