Breaking News

ಮೊಮ್ಮಗಳ ಹಣೆ ಮುಟ್ಟಿ ಕಣ್ಣೀರು ಹಾಕಿದ ಬಿಎಸ್ ವೈ


ಬೆಂಗಳೂರು: ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ಅವರ ಮೊಮ್ಮಗಳು ಡಾ. ಸೌಂದರ್ಯ ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮುದ್ದಿನ ಮೊಮ್ಮಗಳ ಪಾರ್ಥಿವ ಶರೀರ ಕಂಡು ಈ ವೇಳೆ ಯಡಿಯೂರಪ್ಪ ಮೊಮ್ಮಗಳ ಹಣೆ ಮುಟ್ಟಿ
ಕಣ್ಣೀರು ಹಾಕಿದ್ದಾರೆ.

ಡಾ. ಸೌಂದರ್ಯ ಅವರ ಅಂತ್ಯಕ್ರಿಯೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಶಿವಗಂಗೆಯ ಹೊನ್ನಮ್ಮಗವಿಮಠದ ರುದ್ರಮುನಿ ‌ಶ್ರೀಗಳ ನೇತೃತ್ವದಲ್ಲಿ ವಿಧಿವಿಧಾನಗಳು ನಡೆಯುತ್ತಿವೆ.

ಜೊತೆಗೆ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಆಗಮಿಸಿದ ಡಾ. ಸೌಂದರ್ಯ ತಾಯಿ ಪದ್ಮಾ ಹಾಗೂ ತಂದೆ ವಿರೂಪಾಕ್ಷಪ್ಪ ಮರಡಿ ಮಗಳ ಪಾರ್ಥಿವ ಶರೀರ ಹಿಡಿದು ಬಿಕ್ಕಿಬಿಕ್ಕಿ ಅಳುತ್ತಿದ್ದಾರೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *