ಬೆಂಗಳೂರು : ಯಡಿಯೂರಪ್ಪ ಅವರ ಪುತ್ರಿ ಪದ್ಮಾವತಿ ಅವರ ಮಗಳಾದ ಸೌಂದರ್ಯ(30) ವಸಂತ ನಗರದ ಫ್ಯಾಟ್ ನಲ್ಲಿ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. 9 ತಿಂಗಳ ಪುಟ್ಟ ಮಗು ಇದ್ದರೂ ಆತ್ಮಹತ್ಯೆ ಮಾಡಿಕೊಂಡಿಕೊಂಡಿದ್ದಾರೆ ಈ ಘಟನೆ ಹಿನ್ನಲೆ
ಡಾ.ಸೌಂದರ್ಯ ಅವರ ತಂದೆ ತಾಯಿ ಹುಬ್ಬಳ್ಳಿಯಿಂದ ಬೆಂಗಳೂರುಗೆ ಆಗಮಿಸಿದ್ದಾರೆ.
ಅಳಿಯ ಡಾ.ನೀರಜ್ ಫಾರ್ಮ್ ಹೌಸ್ ತಲುಪಿದಂತ ಅವರು, ಮಗಳು ಡಾ.ಸೌಂದರ್ಯ ಮೃತದೇಹ ಕಾಣುತ್ತಿದ್ದಂತೆ ತಂದೆ ವಿರೂಪಾಕ್ಷಪ್ಪ ಅವರು
ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಮೊಮ್ಮಗಳ ಪಾರ್ಥೀವ ಶರೀರದ ಅಂತ್ಯಕ್ರಿಯೆ ಬೆಂಗಳೂರು ಉತ್ತರ ತಾಲೂಕಿನ ಅಬ್ಬಿಗೆರೆಯಲ್ಲಿನ ನೀರಜ್ ಫಾರ್ಮ್ ಹೌಸ್ ನಲ್ಲಿ ನೆರವೇರಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

