ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಭೀತಿಯಿಂದ ಕ್ಲೋಸ್ ಆಗಿದ್ದ ತರಗತಿಗಳನ್ನ ಸೋಮವಾರದಿಂದ ಮತ್ತೆ ಪುನಾರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರನಲ್ಲಿ ಮಾತನಾಡಿದ ಸಚಿವರು, ‘ಸೋಮವಾರದಿಂದ ಎಲ್ಲ ತರಗತಿಗಳು ಆರಂಭಿಸಲಾಗುವುದು. ಕೋವಿಡ್ ನಿಯಮ ಪಾಲಿಸಿ ಶಾಲೆಗಳ ಪುನಾರಂಭಕ್ಕೆ ಅವಕಾಶ ನೀಡಲಾಗುವುದು’ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

