ತುಮಕೂರು: ಎರಡು ಬೈಕ್ಗಳ ನಡುವೆ ಡಿಕ್ಕಿ ಸಂಭವಿಸಿ ಓರ್ವ ಸವಾರ ರಂಜಿತ್ (27) ಎಂಬಾತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮಾವತ್ತೂರು ಬಳಿ ನಡೆದಿದೆ.
ಮಾವತ್ತೂರು ಬಳಿ ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ರಂಜಿತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೋರ್ವನಿಗೆ ಗಂಭೀರ ಗಾಯಗಳಾಗಿದ್ದು, ಆತನನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

