ಧಾರವಾಡ: ತಾಲೂಕಿನ ಗೋವನಕೋಪ್ಪ ಗ್ರಾಮದ ವ್ಯಾಪ್ತಿಯಲ್ಲಿ ಕಾಣಿಸಿಕೊಂಡ ಚಿರತೆ ಇಬ್ಬರು ಮಹಿಳೆಯರ ಮೇಲೆ ಚಿರತೆ ದಾಳಿ ಮಾಡಲಾಗಿದೆ. ಗೋನವಕೋಪ್ಪ ಹಾಗೂ ಕವಲಗೇರಿ ಗ್ರಾಮದ ಮಹಿಳೆಯರ ಮೇಲೆ ಚಿರತೆ ದಾಳಿಗೆ ಒಳಗಾಗಿದ್ದು,ಬಸವನ್ನೆವ್ವ ಕುಲಕರ್ಣಿ ಹಾಗೂ ಮಂಜುಳಾ ತೋಟದ ಎಂಬ ಮಹಿಳೆಯರ ಮೇಲೆ ದಾಳಿ ಮಾಡಲಾಗಿದೆ .
ಈ ಹಿಂದೆಯೂ ಕಾಣಿಸಿಕೊಂಡಿದ್ದ ಚಿರತೆಚಿರತೆಯನ್ನು ಸೆರೆಹಿಡಿದಿದ್ದ ಅರಣ್ಯ ಇಲಾಖೆ ಮತ್ತೊಂದು ಚಿರತೆ ದಾಳಿಂದ ಆತಂಕಗೊಂಡ ಗ್ರಾಮಸ್ಥರು ಭಯದಲ್ಲಿದ್ದಾರೆ. ಅರಣ್ಯ ಇಲಾಖೆ ಸ್ಥಳಕ್ಕೆ ದೌಡಾಯಿಸಿದ್ದು,ಯಾಳು ಮಹಿಳೆಯರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕೆತ್ಸೆ ಮಾಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

