Breaking News

ದಲಿತಪರ ಸಂಘಟನೆಗಳ ಒಕ್ಕೂಟಗಳ ಪ್ರತಿಭಟನೆ

ಧಾರವಾಡ: ಜಿಲ್ಲಾವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರಿಗೆ ಅಗೌರವ ತೋರಿಸಿದ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವನ ಮೇಲೆ ಎಸ್.ಸಿ/ಎಸ್.ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿ ಅವನನ್ನು ದೇಶದಿಂದ ತಡಿಪಾರ ಮಾಡುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಿದರು.

ಕಲಾಭವನದಿಂದ ಆರಂಭಗೊಂಡ ಮೆರವಣಿಗೆ ಶಾಸಕ ಪ್ರಸಾದ ಅಬ್ಬಯ್ಯ ಚಾಲನೆ ನೀಡಿದರು. ಡಿಎಸ್.ಎಸ್ ಮುಖಂಡರಾದ ಪರಮೇಶ್ವರ ಕಾಳೆ, ರಾಜು ಕೋಟೆನ್ನವರ, ಲಕ್ಷ್ಮಣ ದೊಡ್ಡಮನಿ ಸೇರಿದಂತೆ ಹಲವಾರು ಪಾಲ್ಗೊಂಡಿದ್ದರು.

Share News

About admin

Check Also

ದಲಿತ ಮಹಿಳೆಗೆ ಜಾತಿ ನಿಂದನೆ ಮಾಡಿ, ಲೈಂಗಿಕ ಕಿರುಕುಳ : ‘MSIL’ ಅಧಿಕಾರಿಗಳ ವಿರುದ್ಧ ದೂರು ದಾಖಲು!

ಬೆಂಗಳೂರು : ದಲಿತ ಮಹಿಳೆಯನ್ನು ಎಂಎಸ್‌ಐಎಲ್ ಅಧಿಕಾರಿಗಳು ಇದೀಗ ಅವಮಾನ ಮಾಡಿದ್ದಾರೆ. ಎಂಎಸ್‌ಐಎಲ್ ನಲ್ಲಿ ಕೆಲಸ ಮಾಡುತ್ತಿರುವ ದಲಿತ ಮಹಿಳೆಯ …

Leave a Reply

Your email address will not be published. Required fields are marked *