ಬೆಂಗಳೂರು: ರಾಜ್ಯದಲ್ಲಿ ಸದ್ಯ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿದೆ. ಆದರೆ ಸಾವಿನ ಸಂಖ್ಯೆ ಹೆಚ್ಚಾಗಿದ್ದು, ಭೀತಿಗೆ ಕಾರಣವಾಗಿದೆ. ಕಳೆದ ಹತ್ತು ದಿನದಲ್ಲಿ ಕೊರೊನಾ ಸಾವಿನ ಸಂಖ್ಯೆ ಹೆಚ್ಚಳವಾಗಿದೆ.
ಜನವರಿ 22 ರಿಂದ 31ರ ವರೆಗೆ ಕರ್ನಾಟಕದಲ್ಲಿ ಸುಮಾರು 461 ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ 39 ಮಂದಿ ಚಿಕತ್ಸೆಗೆ ಮುನ್ನವೇ ಕೊರೊನಾಗೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. 39 ಸಾವಿನ ಪೈಕಿ, 32 ಮಂದಿ ಮನೆಯಲ್ಲೇ ಸಾವಿಗೀಡಾಗಿದ್ದಾರೆ. ಇನ್ನು 7 ಮಂದಿ ಆಸ್ಪತ್ರೆಗೆ ಕರೆತರುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ
bigtvnews | Hubli Dharwad News | Kannada News | Karnataka News Hubli News | News In Hubli | Local news

