Breaking News

ಫೆ.7 ರಿಂದ ಬಜೆಟ್ ಪೂರ್ವಭಾವಿ ಸಿದ್ಧತೆಗಾಗಿ ವೇಳಾಪಟ್ಟಿ ನಿಗದಿ : ಬೊಮ್ಮಾಯಿ


ಬೆಂಗಳೂರು: ಬಜೆಟ್ ಪೂರ್ವಭಾವಿ ಸಿದ್ಧತೆಗಾಗಿ ಫೆ.7 ರಿಂದ ಇಲಾಖಾವಾರು ಚರ್ಚೆಯ ವೇಳಾಪಟ್ಟಿ ನಿಗದಿ ಮಾಡಲಾಗಿದ್ದು, ಫೆ.10 ಮಧ್ಯಾಹ್ನ 12ಕ್ಕೆ ಸಚಿವ ಸಭೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿ, ಪೂರ್ವಭಾವಿ ಸಭೆಗಳನ್ನು ಮುಂದಿನ ವಾರದಿಂದ ನಡೆಸಲಾಗುವುದು. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ದೊರೆಯಲಿರುವ ಸಾಲ ಹಾಗೂ ಅನುದಾನಗಳ ಆಧಾರದ ಮೇಲೆ ರಾಜ್ಯ ಸರ್ಕಾರದ ಆಯವ್ಯಯದ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಹೇವಿವಿಧ ಇಲಾಖೆಗಳೊಂದಿಗೆಳಿದರು.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *