ಬೆಳಗಾವಿ: ರಾಜ್ಯದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹವಾ ಮುಗಿದಿದೆ. ಇನ್ನೂ ಮೂರು ನಾಲ್ಕು ಜನರು ಇದದಾರೆ. ಅವರ ಹವಾ ಕೂಡ ಸದ್ಯದಲ್ಲೇ ಮುಗಿಯಲಿದೆ ಎಂಬುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತಂತೆ ನಗರದಲ್ಲಿ ಇಂದು ಮಾತನಾಡಿದಂತ ಅವರು, ನಾನು ಎಲ್ಲಿಯೂ ಸಿಎಂ ಬದಲಾವಣೆ ಬಗ್ಗೆ ಮಾತನಾಡಿಲ್ಲ. ಕೇವಲ 2ನೇ ನಾಯಕತ್ವದ ಬಗ್ಗೆ ಮಾತನಾಡಿದ್ದೇನೆ. ಈಗ ಪಕ್ಷಕ್ಕೆ 2ನೇ ನಾಯಕತ್ವ ಬೇಕಾಗಿದೆ. ಬಿಜೆಪಿ ಹೈಕಮಾಂಡ್ ಆ ನಿಟ್ಟಿನಲ್ಲಿ ಟೀಂ ರಚನೆ ಮಾಡಲಿ ಎಂದು ಮನವಿ ಮಾಡಿದ್ದಾಗಿ ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

