Breaking News

ಕಾಣೆಯಾಗಿದ್ದ ಯುವಕ ಕಾಲುವೆಯಲ್ಲಿ ಶವವಾಗಿ ಪತ್ತೆ

ವಿಜಯಪುರ : ಕಾಣೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

ಇಲ್ಲಿನ ತಾಳಿಕೋಟಿ ತಾಲೂಕಿನ ಕೊಡಗಾನೂರ ಗ್ರಾಮದ ಮೌನೇಶ ಬಸವರಾಜ ಬಡಿಗೇರ (20) ಜನವರಿ 30 ರಂದು ಕೊಡಗಾನೂರ ಮನೆಯಿಂದ ನಾಪತ್ತೆಯಾಗಿದ್ದ ಫೆ.2 ಎಂದು ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಹುಲ್ಲೂರು ಗ್ರಾಮದ ಕಾಲುವೆಯಲ್ಲಿ ಶವ ಪತ್ತೆಯಾಗಿತ್ತು.

ಎರಡು ವರ್ಷಗಳಿಂದ ತಾಳಿಕೋಟೆ ಪಟ್ಟಣದ ಯುವತಿಯನ್ನು ಮಗ ಮೌನೇಶ ಪ್ರೀತಿಸುತ್ತಿದ್ದ ಎಂದು ಒಟ್ಟು 9 ಜನರ ವಿರುದ್ಧ ಮುದ್ದೇಬಿಹಾಳ ಠಾಣೆಯಲ್ಲಿ ಮೌನೇಶ ತಾಯಿ ದೂರು ದಾಖಲಿಸಿದ್ದಾರೆ. ದೂರು ಆಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Share News

About admin

Check Also

ನಾಡಿನ ಸಮಸ್ತ ಕಾರ್ಮಿಕರಿಗೆ ಬಿಗ್‌ ಟಿವಿ ನ್ಯೂಸ್‌ ವತಿಯಿಂದ ಕಾರ್ಮಿಕ ದಿನದ ಶುಭಾಶಯಗಳು

ಮೇ 1 ಹೌದು ಇಂದು ರಾಷ್ಟ್ರಿಯ ಕಾರ್ಮಿಕ ದಿನಾಚರಣೆ ಹಿನ್ನಲೆ ದಿನವಿಡೀ ಕೆಲಸ ಮಾಡುವ ಹಾಗೂ ದಿನನಿತ್ಯ ಕಷ್ಟಪಟ್ಟು ದುಡಿಯು …

Leave a Reply

Your email address will not be published. Required fields are marked *

You cannot copy content of this page