ಬೆಂಗಳೂರು: ಹಿಜಾಬ್ ಧರಿಸಿ ಕಾಲೇಜಿಗೆ ಬಂದರೂ ತಪ್ಪು ಮತ್ತು ಶಾಲು ಹೊದ್ದು ಬಂದರೂ ತಪ್ಪೇ, ಕೇಸರಿ ಶಾಲಿಗೂ ನಮ್ಮ ವಿರೋಧ ಇರುವಂತೆ ಹಿಜಾಬ್ಗೂ ವಿರೋಧವಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಪ್ರತಿಕ್ರಿಯಿಸಿದ್ದರು.
ಹಿಜಾಬ್ ಧರಿಸುವ ವಿಚಾರ ಕರ್ನಾಟಕದಲ್ಲಿ ದೊಡ್ಡ ವಿವಾದ ಸೃಷ್ಟಿಯಾಗಿದ್ದು, ಈ ಬಗ್ಗೆ ಪರ-ವಿರೋಧ ಚರ್ಚೆಗಳು ಶುರುವಾಗಿದೆ.
ಈ ವಿವಾದ ಕುರಿತು ರಾಜಕಾರಣಿಗಳು ಸಹ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತೀದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

