ಬೀದರ್: ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅವರನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ.
ವಿಜಯಪುರ ಜಿಲ್ಲಾ ಪಂಚಾಯಿತಿ ಗೋವಿಂದ ರೆಡ್ಡಿ ಅವರನ್ನು ನೂತನ ಜಿಲ್ಲಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.
ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …