Breaking News

ಲತಾ ಮಂಗೇಶ್ಕರ್ ನಿಧನ : ಅರ್ಧ ದಿನ ರಜೆ ಘೋಷಿಸಿದ ಮಮತಾ ಬ್ಯಾನರ್ಜಿ


ಪಶ್ಚಿಮಬಂಗಾಳ: ಗಾನ ಕೋಗಿಲೆ ಲತಾ ಮಂಗೇಶ್ಕರ್ ನಿಧನದ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಅರ್ಧ ದಿನ ರಜೆ ಘೋಷಿಸಿದ್ದಾರೆ.

ಲತಾ ಮಂಗೇಶ್ಕರ್ ಇಡೀ ದೇಶಕ್ಕೆ ಬೇಕಾದ ಮಹಾನ್ ಚೇತನ. ತಮ್ಮ ಗಾಯನದ ಮೂಲಕ ಎಲ್ಲರ ಹೃದಯಲ್ಲಿಯೇ ಇದ್ದಾರೆ. ಇವರಿಗೆ ಶ್ರದ್ಧಾಂಜಲಿ ಅರ್ಪಿಸಲು ಅರ್ಧ ದಿನ ರಜೆ ಕೊಡಲಾಗಿದೆ ಎಂದು ಟ್ವಿಟರ್ ಮೂಲಕ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *