ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇನಾಂ ಜಮೀನು ರೀ-ಗ್ರಾಂಟ್ಗಾಗಿ ಅರ್ಜಿ ಸಲ್ಲಿಸಲು ಒಂದು ವರ್ಷ ಕಾಲಾವಕಾಶ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕದ ಕೆಲವು ಇನಾಂಗಳ ರದ್ದಿಯಾತಿ ನಿಯಮ 1977 ಹಾಗೂ ಕರ್ನಾಟಕ(ಸಂಡೂರು ಪ್ರದೇಶ) ಇನಾಂಗಳ ರದ್ದಿಯಾತಿ ಅಧಿನಿಯಮ 1976 ಕ್ಕೆ ತಿದ್ದುಪಡಿ ತಂದು ಇನಾಂ ಜಮೀನು ರೀ-ಗ್ರಾಂಟ್ಗಾಗಿ ಅರ್ಜಿ ಸಲ್ಲಿಸಲು ಒಂದು ವರ್ಷ ಕಾಲಾವಧಿ ವಿಸ್ತರಿಸಿ ಸರ್ಕಾರ ಆದೇಶಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

