ನವದೆಹಲಿ: 2022 – ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ನಡುವಿನ ಮಾತಿನ ಚಕಮಕಿ ಮುಂದುವರೆದಿದೆ. ಪಂಜಾಬ್ ನಲ್ಲಿ ಕಾಂಗ್ರೆಸ್ ಗೆಲುವಿಗಾಗಿ ಪ್ರಿಯಾಂಕಾ ಗಾಂಧಿ ಕೂಡ ಅಖಾಡಕ್ಕಿಳಿದಿದ್ದಾರೆ.
ಕಾಂಗ್ರೆಸ್ ಗೆಲುವಿಗಾಗಿ ಪ್ರಚಾರದಲ್ಲಿ ನಿರತರಾಗಿದ್ದಾರೆ. ಭಾನುವಾರ ಪಂಜಾಬ್ನಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಪ್ರಿಯಾಂಕಾ ಬಿಜೆಪಿಯನ್ನು ತೀವ್ರವಾಗಿ ಗುರಿಯಾಗಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

