Breaking News

ಗೊಮ್ಮಟೇಶ್ವರ ಮೂರ್ತಿ ಕುರಿತು ಅವಹೇಳನಕಾರಿ ಹೇಳಿಕೆ : ಅಯೂಬ್‌ ಖಾನ್‌ ಬಂಧನ


ಮೈಸೂರು: ಗೊಮ್ಮಟೇಶ್ವರ ಮೂರ್ತಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಮೇರೆಗೆ ದಿ ಇಂಡಿಯನ್‌ ನ್ಯೂ ನ್ಯಾಷನಲ್‌ ಪಾರ್ಟಿ ಅಧ್ಯಕ್ಷ ಅಯೂಬ್‌ ಖಾನ್‌ ಅವರನ್ನು ಮೈಸೂರು ನಗರದ ಉದಯಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅಯೂಬ್‌ ಖಾನ್‌ ವಿರುದ್ಧ ದಿಗಂಬರ ಜೈನ ಸಮಾಜ ನಗರ ಪೊಲೀಸ್‌ ಆಯುಕ್ತ ಡಾ.ಚಂದ್ರಗುಪ್ತ ಅವರಿಗೆ ದೂರು ನೀಡಿತ್ತು. ಗೊಮ್ಮಟೇಶ್ವರ ಕುರಿತು ಅವ ಹೇಳನಕಾರಿ ಹೇಳಿಕೆ ನೀಡಿರುವುದು ಮೇಲ್ನೋಟಕ್ಕೆ ದೃಢಪಟ್ಟಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *