Breaking News

ಬಿಜೆಪಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಸತೀಶ್ ಜಾರಕಿಹೊಳಿದಾ

ದಾವಣಗೆರೆ: ಬಿಜೆಪಿ ಸೇರಿರುವ ಬಾಂಬೆ ಬಾಯ್ಸ್ ಮತ್ತೆ ಕಾಂಗ್ರೆಸ್‌ಗೆ ಬಂದೇ ಬರುತ್ತಾರೆ ಎಂದು ಕೆಪಿಸಿಸಿ ಕಾರ್‍ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಹೊಸ ಬಾಂಬ್ ಸಿಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿರುವ ಬಾಂಬೆ ಬಾಯ್ಸ್ ಮತ್ತೆ ಕಾಂಗ್ರೆಸ್‌ಗೆ ಬಂದೇ ಬರುತ್ತಾರೆ. ಆ ಬಗ್ಗೆ ಪಕ್ಷದ ವರಿಷ್ಠರು ಮಾತನಾಡುತ್ತಾರೆ. ರಾಜಕೀಯ ಅಂದರೆ ಇದೆಲ್ಲ ಮಾಮೂಲು. ಅಲ್ಲಿದ್ದವರು ಇಲ್ಲಿ ಇರುತ್ತಾರೆ. ಇಲ್ಲಿ ಇದ್ದವರು ಅಲ್ಲಿ ಇರುತ್ತಾರೆ ಎಂದರು.

ಕಾಂಗ್ರೆಸ್‌ನಿಂದ ಬಿಜೆಪಿಗೆ ಹೋದವರು ಮತ್ತೆ ನಮ್ಮ ಪಕ್ಷಕ್ಕೆ ಬಂದೇ ಬರುತ್ತಾರೆ. ಇನ್ನೂ ಒಂದು ವರ್ಷ ಕಾಲಾವಕಾಶವಿದೆ ಎಂದರು.

Share News

About admin

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *