Breaking News

ಕಾಂಗ್ರೆಸ್‌ ಶಕ್ತಿ ದೇಶದ ಶಕ್ತಿ : ಡಿಕೆಶಿ


ಬೆಂಗಳೂರು: ಕಾಂಗ್ರೆಸ್‌ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್‌ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಸಮಾಜದ ಎಲ್ಲ ವರ್ಗದವರು ಅಧಿಕಾರಕ್ಕೆ ಬಂದಂತೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್‌ ಸದಸ್ಯತ್ವ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,
ಬಿಜೆಪಿಯವರು ಗೋಹತ್ಯೆ, ಮತಾಂತರ, ಕೇಸರಿ ಶಾಲು ವಿಚಾರವಾಗಿ ಮಾತ್ರ ಮಾತನಾಡುತ್ತಾರೆಯೇ ಹೊರತು ಅವರ ಪಕ್ಷದ ಸಾಧನೆ ಬಗ್ಗೆಯಲ್ಲ ಎಂದು ಹೇಳಿದರು.

Share News

About admin

Check Also

ದಲಿತ ಮಹಿಳೆಗೆ ಜಾತಿ ನಿಂದನೆ ಮಾಡಿ, ಲೈಂಗಿಕ ಕಿರುಕುಳ : ‘MSIL’ ಅಧಿಕಾರಿಗಳ ವಿರುದ್ಧ ದೂರು ದಾಖಲು!

ಬೆಂಗಳೂರು : ದಲಿತ ಮಹಿಳೆಯನ್ನು ಎಂಎಸ್‌ಐಎಲ್ ಅಧಿಕಾರಿಗಳು ಇದೀಗ ಅವಮಾನ ಮಾಡಿದ್ದಾರೆ. ಎಂಎಸ್‌ಐಎಲ್ ನಲ್ಲಿ ಕೆಲಸ ಮಾಡುತ್ತಿರುವ ದಲಿತ ಮಹಿಳೆಯ …

Leave a Reply

Your email address will not be published. Required fields are marked *